ರಸ್ತೆಯಲ್ಲಿ ಮಲಗಿದ ವ್ಯಕ್ತಿಯ ಮೇಲೆ ವೇಗವಾಗಿ ಬಂದ ದ್ವಿಚಕ್ರ ವಾಹನ ಓಡಿದ ಪರಿಣಾಮ ಆಸ್ಪತ್ರೆಯಲ್ಲಿ ಗಾಯಾಳು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ನಡೆದಿದೆ. ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೋಯಮಜಲು ಎಂಬಲ್ಲಿ ಭಾನುವಾರ ಸಂಜೆ ರಸ್ತೆ ಮೇಲೆ ಮಲಗಿದ ವ್ಯಕ್ತಿ ಮೇಲೆ ರೋಹಿತ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ಚಲಿಸಿ ರಸ್ತೆಯಲ್ಲಿ ಮಲಗಿದ್ದ ಕೃಷ್ಣಮೂರ್ತಿ ಎಂಬವರು ಗಾಯಗೊಂಡಿದ್ದರು. ವಿಡಿಯೋ ಇಲ್ಲಿದೆ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…