Advertisement
MIRROR FOCUS

ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು

Share

ರೈತರಿಗೆ ‘ಎನ್‌ಪಿಕೆ 17 :17 :17 ‘ ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ ಆರೋಪದಡಿ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಎರಡು ಮಳಿಗೆ ಮಾಲೀಕರು, ಗೊಬ್ಬರ ಪೂರೈಕೆದಾರರು ಹಾಗೂ ತಯಾರಕರ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.ಕಳಪೆ ಗೊಬ್ಬರವೆಂಬುದು ಗಮನಕ್ಕೆ ಬರುತ್ತಿದ್ದಂತೆ ಮಳಿಗೆಯ ಮೇಲೆ ದಾಳಿ ಮಾಡಿ ಗೊಬ್ಬರವನ್ನು ಜಪ್ತಿ ಮಾಡಲಾಗಿತ್ತು. ಅಗತ್ಯ ವಸ್ತುಗಳ ಕಾಯ್ದೆ1955 ರಡಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪುರಾವೆಗಳ ಸಮೇತ ಮೊಕದ್ದಮೆ ಹೂಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ

ಉತ್ತರ ಪ್ರದೇಶ ಸರ್ಕಾರವು ಕಿಸಾನ್ ಪಾಠಶಾಲೆ ಕಾರ್ಯಕ್ರಮದ ಮೂಲಕ 2025–26 ಹಂಗಾಮಿನಲ್ಲಿ 20.15…

59 minutes ago

ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ

ಕರಡು ಪೆಸ್ಟಿಸೈಡ್ಸ್ ಮ್ಯಾನೇಜ್ಮೆಂಟ್ ಬಿಲ್–2025 ಕುರಿತು ಸಾರ್ವಜನಿಕ ಅಭಿಪ್ರಾಯಕ್ಕೆ ಕೇಂದ್ರ ಆಹ್ವಾನ ಮಾಡಿದೆ.…

1 hour ago

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು…

2 hours ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ…

2 hours ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ…

2 hours ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ.…

2 hours ago