ರೈತರಿಗೆ ‘ಎನ್ಪಿಕೆ 17 :17 :17 ‘ ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ ಆರೋಪದಡಿ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಎರಡು ಮಳಿಗೆ ಮಾಲೀಕರು, ಗೊಬ್ಬರ ಪೂರೈಕೆದಾರರು ಹಾಗೂ ತಯಾರಕರ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.ಕಳಪೆ ಗೊಬ್ಬರವೆಂಬುದು ಗಮನಕ್ಕೆ ಬರುತ್ತಿದ್ದಂತೆ ಮಳಿಗೆಯ ಮೇಲೆ ದಾಳಿ ಮಾಡಿ ಗೊಬ್ಬರವನ್ನು ಜಪ್ತಿ ಮಾಡಲಾಗಿತ್ತು. ಅಗತ್ಯ ವಸ್ತುಗಳ ಕಾಯ್ದೆ1955 ರಡಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪುರಾವೆಗಳ ಸಮೇತ ಮೊಕದ್ದಮೆ ಹೂಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…