ರೈತರಿಗೆ ‘ಎನ್ಪಿಕೆ 17 :17 :17 ‘ ಹೆಸರಿನಲ್ಲಿ ಕಳಪೆ ಗೊಬ್ಬರ ಮಾರಿದ್ದ ಆರೋಪದಡಿ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಎರಡು ಮಳಿಗೆ ಮಾಲೀಕರು, ಗೊಬ್ಬರ ಪೂರೈಕೆದಾರರು ಹಾಗೂ ತಯಾರಕರ ವಿರುದ್ಧ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಲ್ಲಿಕಾರ್ಜುನ ತಿಳಿಸಿದ್ದಾರೆ.ಕಳಪೆ ಗೊಬ್ಬರವೆಂಬುದು ಗಮನಕ್ಕೆ ಬರುತ್ತಿದ್ದಂತೆ ಮಳಿಗೆಯ ಮೇಲೆ ದಾಳಿ ಮಾಡಿ ಗೊಬ್ಬರವನ್ನು ಜಪ್ತಿ ಮಾಡಲಾಗಿತ್ತು. ಅಗತ್ಯ ವಸ್ತುಗಳ ಕಾಯ್ದೆ1955 ರಡಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಪುರಾವೆಗಳ ಸಮೇತ ಮೊಕದ್ದಮೆ ಹೂಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ವಿಚಾರಣೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…