Advertisement
MIRROR FOCUS

ಅರಣ್ಯ ಅತಿಕ್ರಮಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

Share

ಅರಣ್ಯ ಪ್ರದೇಶ ಒತ್ತುವರಿ ಕುರಿತು ಹಲವು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಶೀಘ್ರದಲ್ಲೇ ಪರಿಶೀಲಿಸಿ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಣ್ಯ ಮತ್ತು ಪರಿಸರ ಇಲಾಖೆಯ ಧಾರವಾಡ ಹಾಗೂ ಬೆಳಗಾವಿ ವೃತ್ತದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅರಣ್ಯ ಒತ್ತುವರಿ ಪ್ರಕರಣಗಳು ಹೆಚ್ಚಾಗಿದ್ದು, 3 ಎಕರೆಗಿಂತ ಕಡಿಮೆ ಒತ್ತುವರಿ ಮಾಡಿದವರಿಗೆ ಪುನರ್ವಸತಿ ಕಲ್ಪಿಸುವ ಕುರಿತು ಚಿಂತನೆ ನಡೆಸಲಾಗಿದೆ. 2015ರ ನಂತರ ದೊಡ್ಡ ಅರಣ್ಯ ಅತಿಕ್ರಮಣವಾಗಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಬೇಕು ಎಂದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಕಡಿಮೆ ಇರುವ ಪ್ರದೇಶಗಳಲ್ಲಿ ಸಸಿ ನೆಡುವ ಯೋಜನೆಗೆ ಸಮಗ್ರ ಯೋಜನೆ ರೂಪಿಸಲು ಮುಖ್ಯಮಂತ್ರಿ ಅವರಲ್ಲಿ 100 ಕೋಟಿ ಅನುದಾನ ನೀಡುವಂತೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರಾದ ಎನ್‌ ಎಚ್‌ ಕೋನರೆಡ್ಡಿ, ಅರಣ್ಯ ಹಾಗೂ ಪರಿಸರ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

8 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

8 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago