ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅರ್ಹರಿಗೆ ಅತಿ ಶ್ರೀಘದಲ್ಲೇ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ ಎಂದಿದ್ದಾರೆ.
ಹೊಸ ಕಾರ್ಡ್ ಪಡೆದುಕೊಳ್ಳಲು ಆವಕಾಶವಿರುವ ವೇಳೆ ಅನರ್ಹರು ಕೂಡಾ ಸಹ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ನೋಡಿದ್ದಾರೆ. ಈ ವಿಷಯ ತಿಳಿದ ಸರ್ಕಾರ ಅಂತಹ ಸುಮಾರು 10 ಲಕ್ಷ ಅನರ್ಹ ಕಾರ್ಡ್ ಗಳನ್ನು ಪತ್ತೆಹಚ್ಚಿದ್ದಾರೆ. ಮಾತ್ರವಲ್ಲ ಅಂತಹವರ ಕಾರ್ಡ್ ನ್ನು ಎಪಿಎಲ್ ಗೆ ವರ್ಗಾಯಿಸಲು ತಿಳಿಸಿದೆ. ಇನ್ನು ಉಳಿದ ಹೊಸ ಬಿಪಿಎಲ್ ಕಾರ್ಡ್ ನ್ನು ವಿತರಣೆಗೆ ಡೇಟ್ ಪಿಕ್ಸ್ ಮಾಡಿದೆ. ಈ ಹಿಂದೆ ಎಪಿಎಲ್ ಕಾರ್ಡ್ ದಾರರಿಗೆ ಕೆಜಿಗೆ 15ರೂ ದರದಲ್ಲಿ ಅಕ್ಕಿ ನೀಲಾಗುತ್ತಿದ್ದು, ಆದರೆ ಅಕ್ಕಿ ತೆಗೆದುಕೊಳ್ಳದ ಕಾರಣ ಅದನ್ನು ನಿಲ್ಲಸಲಾಗಿದೆ. ಒಂದು ವೇಳೆ ಜನರಿಂದ ಬೇಡಿಕೆ ಬಂದರೆ ಮತ್ತೆ ಅಕಿ ವಿತರಣೆ ಬಗ್ಗೆ ಯೋಚಿಸುವುದಾಗಿ ಸಚಿವರು ತಿಳಿಸಿದ್ದಾರೆ.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…