ರಾಜ್ಯದಲ್ಲಿ ಲಕ್ಷಾಂತರ ಜನರು ಹೊಸ ಬಿಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅರ್ಹರಿಗೆ ಅತಿ ಶ್ರೀಘದಲ್ಲೇ ಹೊಸ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದೇವೆ ಎಂದಿದ್ದಾರೆ.
ಹೊಸ ಕಾರ್ಡ್ ಪಡೆದುಕೊಳ್ಳಲು ಆವಕಾಶವಿರುವ ವೇಳೆ ಅನರ್ಹರು ಕೂಡಾ ಸಹ ಸುಳ್ಳು ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ನೋಡಿದ್ದಾರೆ. ಈ ವಿಷಯ ತಿಳಿದ ಸರ್ಕಾರ ಅಂತಹ ಸುಮಾರು 10 ಲಕ್ಷ ಅನರ್ಹ ಕಾರ್ಡ್ ಗಳನ್ನು ಪತ್ತೆಹಚ್ಚಿದ್ದಾರೆ. ಮಾತ್ರವಲ್ಲ ಅಂತಹವರ ಕಾರ್ಡ್ ನ್ನು ಎಪಿಎಲ್ ಗೆ ವರ್ಗಾಯಿಸಲು ತಿಳಿಸಿದೆ. ಇನ್ನು ಉಳಿದ ಹೊಸ ಬಿಪಿಎಲ್ ಕಾರ್ಡ್ ನ್ನು ವಿತರಣೆಗೆ ಡೇಟ್ ಪಿಕ್ಸ್ ಮಾಡಿದೆ. ಈ ಹಿಂದೆ ಎಪಿಎಲ್ ಕಾರ್ಡ್ ದಾರರಿಗೆ ಕೆಜಿಗೆ 15ರೂ ದರದಲ್ಲಿ ಅಕ್ಕಿ ನೀಲಾಗುತ್ತಿದ್ದು, ಆದರೆ ಅಕ್ಕಿ ತೆಗೆದುಕೊಳ್ಳದ ಕಾರಣ ಅದನ್ನು ನಿಲ್ಲಸಲಾಗಿದೆ. ಒಂದು ವೇಳೆ ಜನರಿಂದ ಬೇಡಿಕೆ ಬಂದರೆ ಮತ್ತೆ ಅಕಿ ವಿತರಣೆ ಬಗ್ಗೆ ಯೋಚಿಸುವುದಾಗಿ ಸಚಿವರು ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…