ಕಳೆದ ಎರಡು ವರ್ಷಗಳಲ್ಲಿ ವಿಮಾನದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಮಾಡಿದ 16 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಡಿ.ಕೆ. ಸುರೇಶ್ ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಈ ಉತ್ತರ ನೀಡಿದ್ದಾರೆ. ಈಗ ಇನ್ನಷ್ಟು ಬಿಗು ಕ್ರಮ ಕೈಗೊಳ್ಳಲಾಗಿದ್ದು ನವೆಂಬರ್ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನನ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು, ವಿತ್ತ ಸಚಿವೆ ಶ್ರೀಮತಿ ನಿರ್ಮಲ ಸೀತಾರಾಮನ್, ಉದ್ಯಮಿ ಮುಖೇಶ್…
ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್…
ಜಗತ್ತಿನ ಯಾವುದೇ ಕಡೆಗಳಲ್ಲಿ ನೆಲೆಸಿದರೂ ನಮ್ಮ ಭಾಷೆ- ಸಂಸ್ಕೃತಿ, ಸಂಸ್ಕಾರಗಳನ್ನು ಮರೆಯಬಾರದು ಎಂದು…
ಕರ್ನಾಟಕದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ…
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ…
ಹವಾಮಾನ ಆಧಾರಿತ ಬೆಳೆವಿಮೆಯ ಕಳೆದ ಸಾಲಿನ ವಿಮಾ ವರ್ಷವು ಅಂತ್ಯವಾಗಿದೆ. ಈಗ ಜಿಲ್ಲಾಧಿಕಾರಿಗಳ…