ಕಳೆದ ಎರಡು ವರ್ಷಗಳಲ್ಲಿ ವಿಮಾನದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಮಾಡಿದ 16 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಡಿ.ಕೆ. ಸುರೇಶ್ ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಈ ಉತ್ತರ ನೀಡಿದ್ದಾರೆ. ಈಗ ಇನ್ನಷ್ಟು ಬಿಗು ಕ್ರಮ ಕೈಗೊಳ್ಳಲಾಗಿದ್ದು ನವೆಂಬರ್ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನನ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…