ಕಳೆದ ಎರಡು ವರ್ಷಗಳಲ್ಲಿ ವಿಮಾನದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಮಾಡಿದ 16 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಡಿ.ಕೆ. ಸುರೇಶ್ ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಈ ಉತ್ತರ ನೀಡಿದ್ದಾರೆ. ಈಗ ಇನ್ನಷ್ಟು ಬಿಗು ಕ್ರಮ ಕೈಗೊಳ್ಳಲಾಗಿದ್ದು ನವೆಂಬರ್ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನನ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…