ಕಳೆದ ಎರಡು ವರ್ಷಗಳಲ್ಲಿ ವಿಮಾನದ ಮೂಲಕ ಅಡಿಕೆ ಕಳ್ಳಸಾಗಾಣಿಕೆ ಮಾಡಿದ 16 ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ. ಈ ಮೂಲಕ ₹1.08 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಲೋಕಸಭೆಯಲ್ಲಿ ಪ್ರಶೋತ್ತರ ಅವಧಿಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಡಿ.ಕೆ. ಸುರೇಶ್ ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಈ ಉತ್ತರ ನೀಡಿದ್ದಾರೆ. ಈಗ ಇನ್ನಷ್ಟು ಬಿಗು ಕ್ರಮ ಕೈಗೊಳ್ಳಲಾಗಿದ್ದು ನವೆಂಬರ್ ತಿಂಗಳಿನ ತನಕ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ತನಿಖಾ ತಂಡವು ಅಡಿಕೆಯ ಅಕ್ರಮ ಸಾಗಣೆ ಮೇಲೆ ನನ ನಿಗಾ ಇಟ್ಟಿದೆ. ದೇಶದ ರೈತರ ಹಿತ ರಕ್ಷಿಸಲು ಬದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ವಿ.ಕೆ. ಸಿಂಗ್ ಅವರು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…