MIRROR FOCUS

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್‌ ನಟ್‌ ಸೀಡ್ಸ್”‌ ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್‌ ಕುಮಾರ್‌ ಕೊಡ್ಗಿ ಶ್ಲಾಘಿಸಿದ್ದಾರೆ.……..ಮುಂದೆ ಓದಿ…..

Advertisement
Advertisement

ಎಪ್ರಿಲ್‌ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ  ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ”  ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ.  ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.

To reduce arecanut imports, the DGFT has revoked the unrestricted foreign trade classification for roasted arecanut, effectively banning its import under the “roasted nut seeds” category. Campco President Kishore Kumar Kodgi has commended the central government for this decision.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…

3 hours ago

ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…

4 hours ago

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …

4 hours ago

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ…

4 hours ago

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…

4 hours ago

ಸಸ್ಯ ಪರಿಚಯ – ಕಿರಾತಕಡ್ಡಿ | ಮನೆಯಲ್ಲಿರಬೇಕಾದ ಗಿಡಗಳಲ್ಲಿ ಇದೂ ಒಂದು |

ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…

11 hours ago