Advertisement
MIRROR FOCUS

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

Share

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್‌ ನಟ್‌ ಸೀಡ್ಸ್”‌ ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್‌ ಕುಮಾರ್‌ ಕೊಡ್ಗಿ ಶ್ಲಾಘಿಸಿದ್ದಾರೆ.……..ಮುಂದೆ ಓದಿ…..

ಎಪ್ರಿಲ್‌ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ  ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ”  ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ.  ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.

To reduce arecanut imports, the DGFT has revoked the unrestricted foreign trade classification for roasted arecanut, effectively banning its import under the “roasted nut seeds” category. Campco President Kishore Kumar Kodgi has commended the central government for this decision.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

7 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

8 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

8 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

10 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

22 hours ago