Advertisement
MIRROR FOCUS

ಹುರಿದ ಅಡಿಕೆ ಆಮದು ತಡೆಗೆ ಕ್ರಮ – ಕ್ಯಾಂಪ್ಕೋ ಶ್ಲಾಘನೆ

Share

ಅಡಿಕೆ ಆಮದು ತಡೆಯ ನಿಟ್ಟಿನಲ್ಲಿ ಡಿಜಿಎಫ್‌ಟಿ(DGFT) ಹುರಿದ ಅಡಿಕೆಯ ನೆಪದಲ್ಲಿ ಬರುವ ಅನಿರ್ಬಂಧಿತ ವಿದೇಶಿ ವ್ಯಾಪಾರವನ್ನು  ರದ್ದು ಮಾಡಿದೆ. ಈ ಮೂಲಕ “ರೋಸ್ಟೆಡ್‌ ನಟ್‌ ಸೀಡ್ಸ್”‌ ಅಡಿಯಲ್ಲಿ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧವಾಗಿದೆ. ಕೇಂದ್ರ ಸರ್ಕಾರದ ಈ ಕ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೊರ್‌ ಕುಮಾರ್‌ ಕೊಡ್ಗಿ ಶ್ಲಾಘಿಸಿದ್ದಾರೆ.……..ಮುಂದೆ ಓದಿ…..

ಎಪ್ರಿಲ್‌ 2 ರಂದು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯು ಅಧಿಸೂಚನೆ  ಹೊರಡಿಸಿದೆ. ಅದರ ಪ್ರಕಾರ HS code 08028090 ಮತ್ತು 20081920 ಅಡಿಯಲ್ಲಿ ಬರುವ “ಹುರಿದ ಅಡಿಕೆ”ಯನ್ನು “ಉಚಿತ”  ಆಮದಿನಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ. ಇದರ ಜೊತೆಗೆ ಕನಿಷ್ಠ ಆಮದು ದರವನ್ನು ಪ್ರತೀ ಕೆಜಿಗೆ ರೂ 351 ನಿಗದಿಪಡಿಸಿದೆ.  ಹೀಗಾಗಿ ಈ ಸಂಖ್ಯೆಯಡಿಯಲ್ಲಿಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ. ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಠೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ ಎಂದು ಕ್ಯಾಂಪ್ಕೋ ಪ್ರಕಟಣೆಯಲ್ಲಿ ತಿಳಿಸಿದೆ.

To reduce arecanut imports, the DGFT has revoked the unrestricted foreign trade classification for roasted arecanut, effectively banning its import under the “roasted nut seeds” category. Campco President Kishore Kumar Kodgi has commended the central government for this decision.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago