ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕ್ರಮ | ರೈತರ ಜತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚರ್ಚೆ

January 30, 2025
7:28 AM

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಯುವ  ಹಿನ್ನೆಲೆಯಲ್ಲಿ  ಚನ್ನಪಟ್ಟಣ ತಾಲೂಕಿನ  ಬಿ.ವಿ.ಹಳ್ಳಿಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ  ರೈತರೊಂದಿಗೆ ಸಮಾಲೋಚನೆ ನಡೆಸಿದರು.

Advertisement
Advertisement
Advertisement
Advertisement

Advertisement

ಮಾನವ- ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿರುವುದು  ಆತಂಕಕಾರಿ ಘಟನೆ. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ  60 ಕೋಟಿ ರೂಪಾಯಿ ವೆಚ್ಚದಲ್ಲಿ 35 ಕಿಲೋಮೀಟರ್  ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾರ್ಯ ಶೇಕಡ 75ರಷ್ಟು ಪೂರ್ಣಗೊಂಡಿದೆ. ಜೊತೆಗೆ  ಆನೆ ಕಾರ್ಯಪಡೆ  ರಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು. ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿಯನ್ನು ತಡೆಗಟ್ಟಲು  ಆನೆ ವಿಹಾರಧಾಮ ಮಾಡುವ  ಪ್ರಸ್ತಾವನೆಯಿದೆ. ಇದಕ್ಕಾಗಿ  300 ಕೋಟಿ ರೂಪಾಯಿ ವೆಚ್ಚದ ಯೋಜನಾ ವರದಿ ಸಿದ್ಧಪಡಿಸಿದ್ದು, ಈ ಬಾರಿಯ ಮುಂಗಡಪತ್ರದಲ್ಲೇ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ನಿಯೋಗ ಮನವಿ ಮಾಡಲು  ನಿರ್ಧರಿಸಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror