MIRROR FOCUS

ಗೋಮಾಳ, ಕೆರೆ ಜಾಗ ಒತ್ತುವರಿ ಮಾಡಿಕೊಂಡರೆ ಕಠಿಣ ಕ್ರಮ

Share

ಗೋಮಾಳ, ಕೆರೆ ಜಾಗ ಸೇರಿದಂತೆ ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ತೆರವುಗೊಳಿಸಲು ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಪರಿಷತ್‌ನಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ. ಎ.ಶರವಣ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಜಮೀನನ್ನು ಎಲ್ಲೆಲ್ಲಿ ಒತ್ತುವರಿ ಮಾಡಲಾಗಿದೆ ಎಂಬುದನ್ನು ಗುರುತಿಸಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಸರ್ಕಾರಿ ಜಮೀನು ಒತ್ತುವರಿ ತೆರವು ಗೊಳಿಸುವ ಸಂಬಂಧ ಪ್ರತಿ ತಾಲ್ಲೂಕಿನಲ್ಲಿ ವಾರಕ್ಕೆ ಎರಡು ಬಾರಿ ಕಾರ್ಯಾಚರಣೆ ನಡೆಸಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸರಕಾರಿ ಜಮೀನಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೇರೆಯವರಿಗೆ ಮಾರಾಟ ಮಾಡಲು ಅವಕಾಶವಿಲ್ಲದಂತೆ ಕಾನೂನು ಜಾರಿಗೊಳಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವ್ಯೋಮಯಾನಿಗಳ ಪುನರ್ಜನ್ಮ….! ವಿಜ್ಞಾನದ ವಿಸ್ಮಯ…!

ಕ್ರಿಕೆಟ್ ಪಂದ್ಯವನ್ನು ಅಥವಾ ಗ್ರಹಣವನ್ನು ವೀಕ್ಷಿಸುವುದಕ್ಕಾಗಿ ಸಮಯವನ್ನಿಟ್ಟುಕೊಂಡು ಸಿದ್ಧರಾಗುವಂತೆ ನಾನು ಸಿದ್ಧನಾಗಿದ್ದೆ. ಇಲ್ಲಿ…

4 hours ago

ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |

ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 22 ರಿಂದ ಬೇಸಿಗೆ ಮಳೆ ಆರಂಭವಾಗುವ…

12 hours ago

ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?

ಈಚೆಗೆ ಕರಾವಳಿ-ಮಲೆನಾಡು ಭಾಗದಲ್ಲಿ ತಾಪಮಾನ ವಿಪರೀತ ಏರಿಕೆಯಾಗುತ್ತಿದೆ. ಅದರ ಜೊತೆಗೇ ತೇವಾಂಶ ಗಣನೀಯವಾಗಿ…

13 hours ago

ಹೊಸರುಚಿ | ಗುಜ್ಜೆ ಸಮೋಸ

ಗುಜ್ಜೆ ಸಮೋಸಕ್ಕೆ ಬೇಕಾಗುವ ಸಾಮಗ್ರಿಗಳು  ಹಾಗೂ ಮಾಡುವ ವಿಧಾನ : ಗೋಧಿ ಹುಡಿ…

17 hours ago

ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

18 hours ago

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ…

18 hours ago