ಕನ್ನಡದ ಕಾಂತಾರ ಚಿತ್ರದಲ್ಲಿನ ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಈಗಾಗಲೇ ಎರಡು ದೂರು ದಾಖಲಾಗಿದೆ. ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ವಿರುದ್ಧ ದೂರು ನೀಡಲಾಗಿದೆ.
ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…