ಕನ್ನಡದ ಕಾಂತಾರ ಚಿತ್ರದಲ್ಲಿನ ದೈವಾರಾಧನೆ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಈಗಾಗಲೇ ಎರಡು ದೂರು ದಾಖಲಾಗಿದೆ. ಮಡಿಕೇರಿಯಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮಡಿಕೇರಿಯ ಡಿವೈಎಸ್ಪಿಗೆ ಹಿಂದೂ ಯುವ ಸೇನೆಯಿಂದ ನಟ ಚೇತನ್ ವಿರುದ್ಧ ದೂರು ನೀಡಲಾಗಿದೆ.
ನಟ ಚೇತನ್ ಕರಾವಳಿ ಭಾಗದ ದೈವಗಳ ಆರಾಧನೆ ಹಿಂದೂ ಸಂಸ್ಕೃತಿ ಅಲ್ಲ ಎಂದು ಹೇಳಿಕೆ ನೀಡಿ ಸಮಾಜದಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಕೊಡಗು ಯುವ ಸೇನೆ ಜಿಲ್ಲಾ ಘಟಕದ ಉಪಾಧ್ಯಕ್ಷ ನಡುಮುಟ್ಲು ಪ್ರವೀಣ್ ಡಿವೈಎಸ್ಪಿ ಗಜೇಂದ್ರ ಪ್ರಸಾದ್ಗೆ ದೂರು ಸಲ್ಲಿಸಿದ್ದಾರೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ದೈವಾರಾಧನೆ ಹಿಂದೂ ಸಂಸ್ಕೃತಿ ಅಲ್ಲವೆನ್ನುವ ಟೀಕೆಯ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…