ಬಹುಭಾಷ ಕಲಾವಿದ, ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ.
ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ. ಪರಿಸರ, ನದಿ, ಮನೆ, ಕ್ರಿಯಾಶ್ರೀಲ ವಿನ್ಯಾಸವನ್ನು ಕಂಡು ಮೆಚ್ಚಿಗೆ ಸೂಚಿಸಿದ್ದರು. ರಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…