ಬಹುಭಾಷ ಕಲಾವಿದ, ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ.
ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ. ಪರಿಸರ, ನದಿ, ಮನೆ, ಕ್ರಿಯಾಶ್ರೀಲ ವಿನ್ಯಾಸವನ್ನು ಕಂಡು ಮೆಚ್ಚಿಗೆ ಸೂಚಿಸಿದ್ದರು. ರಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…