ಬಹುಭಾಷ ಕಲಾವಿದ, ನಟ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ.
ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ. ಪರಿಸರ, ನದಿ, ಮನೆ, ಕ್ರಿಯಾಶ್ರೀಲ ವಿನ್ಯಾಸವನ್ನು ಕಂಡು ಮೆಚ್ಚಿಗೆ ಸೂಚಿಸಿದ್ದರು. ರಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…