ಸುದ್ದಿಗಳು

ಸಂಕ್ರಾಂತಿ ಹಬ್ಬ | ಕೆಎಸ್‌ಆರ್‌ಟಿಸಿಯಿಂದ ವಿಶೇಷ ಬಸ್ಸುಗಳ ಓಡಾಟ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಆರಂಭಿಸಿದೆ. ಹಬ್ಬದ ವೇಳೆ ವಾರಾಂತ್ಯವು ಒಟ್ಟಾಗಿ ಬಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ.  ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹಬ್ಬದ ನಂತರವೂ ಇದೇ 14 ಮತ್ತು 15 ರಂದು ಈ ಹೆಚ್ಚುವರಿ ಬಸ್ಸುಗಳ ಸಂಚಾರ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 114 ಹೆಚ್ಚುವರಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ಮಾಹಿತಿ ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶರಾವತಿ ಯೋಜನೆ | ಜೀವವೈವಿಧ್ಯಕ್ಕೆ ಆಪತ್ತು- ಮನುಕುಲಕ್ಕೆ ವಿಪತ್ತು

ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...

2 hours ago

ಮೂಲ ಮರೆತವರು ಅಸ್ತಿತ್ವ ಕಳೆದಕೊಳ್ಳುತ್ತಾರೆ : ರಾಘವೇಶ್ವರ ಶ್ರೀ

ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…

3 hours ago

ಕಲಬುರ್ಗಿಯಲ್ಲಿ ಧಾರಾಕಾರ ಮಳೆ | ವಿವಿದೆಡೆ ಜನಜೀವನ ಅಸ್ತವ್ಯಸ್ಥ | ಮತ್ತೆ ಮಳೆಯಬ್ಬರ

ಕಲಬುರ್ಗಿಯಲ್ಲಿ  ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…

6 hours ago

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು | ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ನಗರ ಪರ್ಯಟನೆ

ಬೆಂಗಳೂರು ನಗರದಲ್ಲಿ  ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  ಬೆಂಗಳೂರು ಪೊಲೀಸರು  ವಿಶೇಷ ಕಾರ್ಯಾಚರಣೆ …

6 hours ago

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…

18 hours ago

ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ

ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…

1 day ago