ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಆರಂಭಿಸಿದೆ. ಹಬ್ಬದ ವೇಳೆ ವಾರಾಂತ್ಯವು ಒಟ್ಟಾಗಿ ಬಂದಿರುವುದರಿಂದ ರಾಜ್ಯ ಮತ್ತು ಅಂತಾರಾಜ್ಯ ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ಈ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸಲಿವೆ. ಬೆಂಗಳೂರು ಮತ್ತು ಇತರ ಪ್ರಮುಖ ಸ್ಥಳಗಳಿಂದ ಹಬ್ಬದ ನಂತರವೂ ಇದೇ 14 ಮತ್ತು 15 ರಂದು ಈ ಹೆಚ್ಚುವರಿ ಬಸ್ಸುಗಳ ಸಂಚಾರ ಇರುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಅಂದಾಜು 114 ಹೆಚ್ಚುವರಿ ವಿಶೇಷ ಬಸ್ಸುಗಳು ಕಾರ್ಯಾಚರಣೆ ನಡೆಸುತ್ತವೆ ಎಂದು ಮಾಹಿತಿ ನೀಡಲಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…