ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…