ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…