ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…