Advertisement
ರಾಷ್ಟ್ರೀಯ

ಆಧಾರ್ ಮಾದರಿಯಲ್ಲಿ ಆಸ್ತಿಗೆ ನಂಬರ್ | ದೇಶದಲ್ಲೇ ಮೊದಲ ಬಾರಿಗೆ ಪ್ರಯತ್ನ | ಭೂ ಅಕ್ರಮ ತಡೆಯಲು ಹೊಸ ಹೆಜ್ಜೆ |

Share

ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.

ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

1 hour ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

6 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago