ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…