ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…