ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…