Advertisement
ರಾಷ್ಟ್ರೀಯ

ಆಧಾರ್ ಮಾದರಿಯಲ್ಲಿ ಆಸ್ತಿಗೆ ನಂಬರ್ | ದೇಶದಲ್ಲೇ ಮೊದಲ ಬಾರಿಗೆ ಪ್ರಯತ್ನ | ಭೂ ಅಕ್ರಮ ತಡೆಯಲು ಹೊಸ ಹೆಜ್ಜೆ |

Share

ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.

ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

43 minutes ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

2 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

4 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

10 hours ago