ಭೂಮಿಯ ಸ್ವಾಧೀನತೆ ಬಗ್ಗೆ ನಿಖರವಾದ ಮಾಹಿತಿಗಾಗಿ ದೇಶದಲ್ಲೇ ಮೊದಲ ಬಾರಿಗೆ ಆಧಾರ್ ಮಾದರಿ ಆಸ್ತಿಗೆ ನಂಬರ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಒತ್ತುವರಿ, ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುವಂತಹ ಅಕ್ರಮಗಳಿಗೆ ಕಡಿವಾಣವನ್ನು ಹಾಕುವ ನಿಟ್ಟಿನಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶ್ರೀಘ್ರದಲ್ಲೇ ಒಂದು ಆಸ್ತಿಗೆ ಒಂದು ನಂಬರ್ ನಿಯಮ ಜಾರಿಗೆ ಬರಲಿದೆ.
ಪ್ರತಿ ಜಮೀನಿಗೆ ಆಧಾರ್ ಮಾದರಿಯ ವಿಶಿಷ್ಟ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಇದರ ಅಡಿಯಲ್ಲಿ ಜಮೀನಿಗೆ ಸಂಬಂಧಿಸಿ ಎಲ್ಲ ದಾಖಲೆಗಳನ್ನು ನಮೂದಿಸಲಾಗುತ್ತದೆ. ಜಮೀನಿನ ಎಲ್ಲ ಮಾಹಿತಿಗಳು ಒಂದೇ ಕಡೆ ಸಿಗಲಿದೆಯಲ್ಲದೇ, ಅಕ್ರಮಕ್ಕೆ ಕಡಿವಾಣ ಹಾಕಬಹುದಾಗಿದೆ.ಈ ವ್ಯವಸ್ಥೆಯಿಂದ ಆಸ್ತಿ ಖರೀದಿ, ಮಾರಾಟ, ಗೃಹಸಾಲ ಪಡೆಯಲು ಅನುಕೂಲವಾಗುತ್ತದೆ. ಜಮೀನು ವಿಚಾರವಾಗಿ ಕಾರ್ಯನಿರ್ವಹಿಸುವ ಎಲ್ಲಾ ಇಲಾಖೆಗಳ ಮಾಹಿತಿ ಒಂದೇ ತಂತ್ರಾಂಶದಲ್ಲಿ ಲಭ್ಯವಿರುತ್ತದೆ.
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…