Advertisement
MIRROR FOCUS

#Arecanut | ಮಳೆಯ ತೀವ್ರತೆ ಇಳಿಯಿತು.. | ವಾತಾವರಣದ ಉಷ್ಣತೆ ತಗ್ಗಿತು… | “ರೋಗ”ದ ವಿರುದ್ಧ ಅಡಿಕೆ ಬೆಳೆಗಾರರ ಹೋರಾಟ ಶುರುವಾಯ್ತು… |

Share

ಕರಾವಳಿ ಜಿಲ್ಲೆಯಲ್ಲಿ ಕಳೆದ ಒಂದು ವಾರ ಭರ್ಜರಿ ಮಳೆಯಾಯ್ತು. ಸುಮಾರು ಒಂದು ವಾರಗಳ ಕಾಲ ನಿರಂತರ ಮಳೆ ಸುರಿಯಿತು. ವಾತಾವರಣದ ಉಷ್ಣತೆ ಒಮ್ಮೆಲೇ ಇಳಿಕೆಯಾಯಿತು. ಇದೀಗ ಕೆಲವು ಕಡೆ ಅಡಿಕೆಗೆ ಕೊಳೆರೋಗದ ಸಮಸ್ಯೆ ಕಾಣಿಸಿಕೊಂಡಿದೆ. ರೋಗದ ವಿರುದ್ಧ ಔಷಧಿ ಸಿಂಪಡಣೆಯ ಹೋರಾಟ ಆರಂಭವಾಗಿದೆ.

ಕೊಳೆರೋಗದಿಂದ ಅಡಿಕೆ ಬಿದ್ದಿರುವುದು | Photo – Mahesh
ಕೊಳೆರೋಗದಿಂದ ಅಡಿಕೆ ಬಿದ್ದಿರುವುದು | Photo – Mahesh
ಕೊಳೆರೋಗದಿಂದ ಅಡಿಕೆ ಬಿದ್ದಿರುವುದು | Photo – Mahesh
ಔಷಧಿ ಸಿಂಪಡಣೆಯ ಕಾರ್ಯಕ್ಕೆ ವೇಗ
ಔಷಧಿ ಸಿಂಪಡಣೆ
ಔಷಧಿ ಸಿಂಪಡಣೆಯ ಕಾರ್ಯಕ್ಕೆ ವೇಗ | Photo – Mahesh
ಅಡಿಕೆ ಗೊನೆ ಔಷಧಿ ಸಿಂಪಡಣೆ | Photo- Mahesh
ಕೊಳೆರೋಗದಿಂದ ಅಡಿಕೆ ಬಿದ್ದಿರುವುದು

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago