Advertisement
ಅನುಕ್ರಮ

ಆರೋಗ್ಯಾಲಯ | ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗೆ ಮನೆ ಮದ್ದು |

Share

ಮಳೆ, ಬಿಸಿಲು ಬಂದಾಗ ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಒಂದು ಕಡೆಯಾದರೆ, ವಾತಾವರಣದ ಬದಲಾವಣೆಯ ಸಂದರ್ಭದಲ್ಲೂ ಆರೋಗ್ಯದ ಬದಲಾವಣೆ ಇರುತ್ತದೆ. ಇಂತಹ ಸಂದರ್ಭದ ಆರಂಭದಲ್ಲಿ  ಮನೆ ಮದ್ದು ಪರಿಣಾಮಕಾರಿಯಾಗಿರುತ್ತದೆ. ಅದೇನು ?

ಒಣ ಕೆಮ್ಮು ಮತ್ತು ಮನೆ ಮದ್ದು : ಶೀತದ ಕೆಮ್ಮು ಮತ್ತು ಒಣ ಕೆಮ್ಮು. ಶೀತದ ವಿಚಾರದಲ್ಲಿ ಮನುಷ್ಯನಿಗೆ ಎದುರಾಗುವ ಕೆಮ್ಮು, ಮೊದಲು ನೆಗಡಿಯಾಗಿ ಎದೆಯಲ್ಲಿ ಕಫ ಕಟ್ಟಿ ನಂತರ ಕೆಮ್ಮು ಪ್ರಾರಂಭವಾಗುತ್ತದೆ. ಆದರೆ ಒಣ ಕೆಮ್ಮು ಹಾಗಲ್ಲ. ಮೊದಲು ಗಂಟಲು ಕೆರೆತದಿಂದ ಉಂಟಾಗಿ ನಂತರ ಜ್ವರ ಮತ್ತು ಅಲರ್ಜಿಗೆ ಕಾರಣವಾಗುತ್ತದೆ.

1.ಜೇನು :ಇದು ದೊಂದೆಯಲ್ಲಿ ಒಂದು ಪದರವನ್ನು ಮಾಡಿ ದೊಂದೆಯ ಕೆರೆತ ಮತ್ತು ಇನ್ಫೆಕ್ಷನ್ ತಡೆಗಟ್ಟುತ್ತದೆ.ಇದನ್ನು ನೀರಿನೊಡನೆ ಸೇವಿಸಲು ಬಹುದು. ಜೇನನ್ನು 1 ವರ್ಷದ ಒಳಗಿನ ಮಕ್ಕಳಿಗೆ ಕೊಡುವುದು ಅಪಾಯಕಾರಿ. ಜೇನು ತುಪ್ಪದಲ್ಲೂ ಸಹ ಆಂಟಿ – ಬ್ಯಾಕ್ಟೀರಿಯಲ್ ಗುಣ ಲಕ್ಷಣಗಳಿದ್ದು, ಮನುಷ್ಯನ ಆರೋಗ್ಯಕ್ಕೆ ಉಂಟಾಗುವ ಸೋಂಕುಗಳನ್ನು ನಿವಾರಣೆ ಮಾಡುವಲ್ಲಿ ಯಶಸ್ವಿಯಾಗುತ್ತದೆ.

2.ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಇನ್ಫೆಕ್ಷನ್ ತಡೆಗಟ್ಟಲುಬಹುದು.

3.ಶುಂಠಿ : ಶ್ವಾಸನಾಳದ ರಿಫ್ಲೆಕ್ಸ್ ಸಡಿಲಗೊಳಿಸಿ ಕಫವನ್ನು ಹೊರ ಹಾಕಲು ಪ್ರಯತ್ನಿಸುತ್ತದೆ.ಇನ್ಫೆಕ್ಷನ್ ತಡೆಗಟ್ಟುತ್ತದೆ.ಅತಿಯಾದ ಪ್ರಮಾಣ ಬೇಡ ಏಕೆಂದರೆ ಎದೆನೋವು,ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು.

4.ಅರಿಶಿ: ಅರಿಶಿನದಲ್ಲಿ ಅನೇಕ ಔಷಧೀಯ ಗುಣ ಲಕ್ಷಣಗಳಿವೆ. ಶೀತ, ನೆಗಡಿ ತರಹದ ಹಲವಾರು ಸಮಸ್ಯೆಗಳಿಗೆ ಅರಿಶಿನ ಒಳ್ಳೆಯ ಮನೆ ಮದ್ದು. ಕೆಮ್ಮು ಬಂದಾಗ ಹಾಲಿಗೆ ಸ್ವಲ್ಪ ಅರಿಶಿನ ಮಿಶ್ರಣ ಮಾಡಿ ಕುಡಿದರೆ ಒಳ್ಳೆಯ ಉಪಯೋಗವಾಗುತ್ತದೆ.

ದಿನೇ ದಿನೇ ಹೆಚ್ಚಾಗಿ ಬೇರೆ ರೀತಿಯ ರೋಗ ಲಕ್ಷಣಕ್ಕೆ ತಿರುಗಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡದೆ ಮೊದಲು ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.

# ಡಾ.ಆದಿತ್ಯ ಭಟ್‌ ಚಣಿಲ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago