Advertisement
ಅಂಕಣ

ಆರೋಗ್ಯಾಲಯ | ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗೆ ಮನೆ ಮದ್ದು |

Share

ಮಳೆ, ಬಿಸಿಲು ಬಂದಾಗ ಆಗಾಗ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಒಂದು ಕಡೆಯಾದರೆ, ವಾತಾವರಣದ ಬದಲಾವಣೆಯ ಸಂದರ್ಭದಲ್ಲೂ ಆರೋಗ್ಯದ ಬದಲಾವಣೆ ಇರುತ್ತದೆ. ಇಂತಹ ಸಂದರ್ಭದ ಆರಂಭದಲ್ಲಿ  ಮನೆ ಮದ್ದು ಪರಿಣಾಮಕಾರಿಯಾಗಿರುತ್ತದೆ. ಅದೇನು ?

Advertisement
Advertisement

ಒಣ ಕೆಮ್ಮು ಮತ್ತು ಮನೆ ಮದ್ದು : ಶೀತದ ಕೆಮ್ಮು ಮತ್ತು ಒಣ ಕೆಮ್ಮು. ಶೀತದ ವಿಚಾರದಲ್ಲಿ ಮನುಷ್ಯನಿಗೆ ಎದುರಾಗುವ ಕೆಮ್ಮು, ಮೊದಲು ನೆಗಡಿಯಾಗಿ ಎದೆಯಲ್ಲಿ ಕಫ ಕಟ್ಟಿ ನಂತರ ಕೆಮ್ಮು ಪ್ರಾರಂಭವಾಗುತ್ತದೆ. ಆದರೆ ಒಣ ಕೆಮ್ಮು ಹಾಗಲ್ಲ. ಮೊದಲು ಗಂಟಲು ಕೆರೆತದಿಂದ ಉಂಟಾಗಿ ನಂತರ ಜ್ವರ ಮತ್ತು ಅಲರ್ಜಿಗೆ ಕಾರಣವಾಗುತ್ತದೆ.

Advertisement

1.ಜೇನು :ಇದು ದೊಂದೆಯಲ್ಲಿ ಒಂದು ಪದರವನ್ನು ಮಾಡಿ ದೊಂದೆಯ ಕೆರೆತ ಮತ್ತು ಇನ್ಫೆಕ್ಷನ್ ತಡೆಗಟ್ಟುತ್ತದೆ.ಇದನ್ನು ನೀರಿನೊಡನೆ ಸೇವಿಸಲು ಬಹುದು. ಜೇನನ್ನು 1 ವರ್ಷದ ಒಳಗಿನ ಮಕ್ಕಳಿಗೆ ಕೊಡುವುದು ಅಪಾಯಕಾರಿ. ಜೇನು ತುಪ್ಪದಲ್ಲೂ ಸಹ ಆಂಟಿ – ಬ್ಯಾಕ್ಟೀರಿಯಲ್ ಗುಣ ಲಕ್ಷಣಗಳಿದ್ದು, ಮನುಷ್ಯನ ಆರೋಗ್ಯಕ್ಕೆ ಉಂಟಾಗುವ ಸೋಂಕುಗಳನ್ನು ನಿವಾರಣೆ ಮಾಡುವಲ್ಲಿ ಯಶಸ್ವಿಯಾಗುತ್ತದೆ.

2.ಉಪ್ಪು ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಇನ್ಫೆಕ್ಷನ್ ತಡೆಗಟ್ಟಲುಬಹುದು.

Advertisement

3.ಶುಂಠಿ : ಶ್ವಾಸನಾಳದ ರಿಫ್ಲೆಕ್ಸ್ ಸಡಿಲಗೊಳಿಸಿ ಕಫವನ್ನು ಹೊರ ಹಾಕಲು ಪ್ರಯತ್ನಿಸುತ್ತದೆ.ಇನ್ಫೆಕ್ಷನ್ ತಡೆಗಟ್ಟುತ್ತದೆ.ಅತಿಯಾದ ಪ್ರಮಾಣ ಬೇಡ ಏಕೆಂದರೆ ಎದೆನೋವು,ಹೊಟ್ಟೆ ನೋವು ಕಾಣಿಸಿಕೊಳ್ಳಬಹುದು.

4.ಅರಿಶಿ: ಅರಿಶಿನದಲ್ಲಿ ಅನೇಕ ಔಷಧೀಯ ಗುಣ ಲಕ್ಷಣಗಳಿವೆ. ಶೀತ, ನೆಗಡಿ ತರಹದ ಹಲವಾರು ಸಮಸ್ಯೆಗಳಿಗೆ ಅರಿಶಿನ ಒಳ್ಳೆಯ ಮನೆ ಮದ್ದು. ಕೆಮ್ಮು ಬಂದಾಗ ಹಾಲಿಗೆ ಸ್ವಲ್ಪ ಅರಿಶಿನ ಮಿಶ್ರಣ ಮಾಡಿ ಕುಡಿದರೆ ಒಳ್ಳೆಯ ಉಪಯೋಗವಾಗುತ್ತದೆ.

Advertisement

ದಿನೇ ದಿನೇ ಹೆಚ್ಚಾಗಿ ಬೇರೆ ರೀತಿಯ ರೋಗ ಲಕ್ಷಣಕ್ಕೆ ತಿರುಗಿದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡದೆ ಮೊದಲು ವೈದ್ಯರನ್ನು ಭೇಟಿಯಾಗಿ ಅವರಿಂದ ಸಲಹೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಸೂಕ್ತ.

# ಡಾ.ಆದಿತ್ಯ ಭಟ್‌ ಚಣಿಲ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

32 mins ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago