ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…
ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…
ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?
ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…