ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…