ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…