ಚಂದ್ರಯಾನ ನಂತರ ಇಸ್ರೋ ಎರಡನೇ ಸಾಹಸಕ್ಕೆ ಕೈ ಹಾಕಿದ್ದ ಆದಿತ್ಯ ಎಲ್ -1 ಯೋಜನೆ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸುತ್ತಿದೆ. ಈ ಕುರಿತು ಸೂರ್ಯನ ಬ್ಯಾಹ್ಯ ವಾತಾವರಣ ಅಧ್ಯಯನಕ್ಕೆ ಭಾರತೀಯ ಬ್ಯಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ISRO) ಗಣೇಶ ಚತುರ್ಥಿ(GaneshFestival) ಹಬ್ಬದಂದೇ ಶುಭಸುದ್ದಿ ಕೊಟ್ಟಿದೆ. ಭೂಮಿಯಿಂದ ಹೊರಟ ಆದಿತ್ಯ ಎಲ್-1 ನೌಕೆ ಈಗಾಗಲೇ 4ನೇ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿದೆ.
ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನ ಅಧ್ಯಯನಕ್ಕೆ ಇಸ್ರೋ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೆ.2 ರಂದು ಉಡಾವಣೆ ಮಾಡಿತ್ತು. ನೌಕೆಯು ಸೆ.10 ರಂದು 3ನೇ ಕಕ್ಷೆ ಹಾಗೂ ಸೆಪ್ಟೆಂಬರ್ 14ರಂದು 4ನೇ ಕಕ್ಷೆಗೆ ಸೇರುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತ್ತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…