ರಕ್ಷಣಾ ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಸಂಶೋಧನೆ ಮತ್ತು ಆವಿಷ್ಕಾರ ವಲಯದಲ್ಲಿ ಗಣನೀಯ ಕೆಲಸ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅವರು, ರಕ್ಷಣಾ ವಲಯದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಮಾಡುವ ಸಂಬಂಧ ಭಾರತ ಕಾರ್ಯತತ್ಪರವಾಗಿದೆ. ಹಲವು ವಲಯದಲ್ಲಿ ಈಗಾಗಲೇ ಪ್ರತಿಫಲ ದೊರೆಯುತ್ತಿದೆ. ಹಲವು ರೀತಿಯ ಶಸ್ತ್ರಾಸ್ತ್ರಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆ ಸಾಧ್ಯ ಎನ್ನುವುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ದೇಶ ದಾಪುಗಾಲಿಡುತ್ತಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…