ರಕ್ಷಣಾ ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹೆಚ್ಚಾಗಿದ್ದು, ಸಂಶೋಧನೆ ಮತ್ತು ಆವಿಷ್ಕಾರ ವಲಯದಲ್ಲಿ ಗಣನೀಯ ಕೆಲಸ ಮಾಡಲಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉತ್ತರ ಪ್ರದೇಶದ ಆಗ್ರಾದಲ್ಲಿ ಅವರು, ರಕ್ಷಣಾ ವಲಯದಲ್ಲಿ ಆಧುನಿಕ ತಂತ್ರಜ್ಞಾನದ ಬಳಕೆ ಮಾಡುವ ಸಂಬಂಧ ಭಾರತ ಕಾರ್ಯತತ್ಪರವಾಗಿದೆ. ಹಲವು ವಲಯದಲ್ಲಿ ಈಗಾಗಲೇ ಪ್ರತಿಫಲ ದೊರೆಯುತ್ತಿದೆ. ಹಲವು ರೀತಿಯ ಶಸ್ತ್ರಾಸ್ತ್ರಗಳಲ್ಲಿ ಹೊಸ ತಂತ್ರಜ್ಞಾನದ ಬಳಕೆ ಸಾಧ್ಯ ಎನ್ನುವುದು ಸಾಬೀತಾಗಿದೆ. ಈ ನಿಟ್ಟಿನಲ್ಲಿ ದೇಶ ದಾಪುಗಾಲಿಡುತ್ತಿದೆ ಎಂದು ತಿಳಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…