ರಾಯಚೂರು ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್ ತಿಳಿಸಿದ್ದಾರೆ. ಇತ್ತಿಚೆಗೆ ರಾಜ್ಯದ್ಯಾಂತ ಸುದ್ದಿಯಾದ ತಾತಪ್ಪನ ಪ್ರಕರಣದಲ್ಲಿ ನೊಂದ ಬಾಲಕಿಯು ಅಪ್ರಾಪ್ತಗಳಾಗಿರುವುದರಿಂದ ಅವಳ ವೈಯಕ್ತಿಯ ಮಾಹಿತಿಯನ್ನು ಪತ್ರಿಕೆ ಹಾಗೂ ಕೆಲ ಟಿ.ವಿ. ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಕೂಡಲೇ ಅಳಿಸಲು ಸಂಬಂಧಪಟ್ಟವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೊಸುಂಬೆ ಸೂಚಿಸಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…