ರಾಯಚೂರು ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್ ತಿಳಿಸಿದ್ದಾರೆ. ಇತ್ತಿಚೆಗೆ ರಾಜ್ಯದ್ಯಾಂತ ಸುದ್ದಿಯಾದ ತಾತಪ್ಪನ ಪ್ರಕರಣದಲ್ಲಿ ನೊಂದ ಬಾಲಕಿಯು ಅಪ್ರಾಪ್ತಗಳಾಗಿರುವುದರಿಂದ ಅವಳ ವೈಯಕ್ತಿಯ ಮಾಹಿತಿಯನ್ನು ಪತ್ರಿಕೆ ಹಾಗೂ ಕೆಲ ಟಿ.ವಿ. ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಕೂಡಲೇ ಅಳಿಸಲು ಸಂಬಂಧಪಟ್ಟವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೊಸುಂಬೆ ಸೂಚಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…