ರಾಯಚೂರು ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್ ತಿಳಿಸಿದ್ದಾರೆ. ಇತ್ತಿಚೆಗೆ ರಾಜ್ಯದ್ಯಾಂತ ಸುದ್ದಿಯಾದ ತಾತಪ್ಪನ ಪ್ರಕರಣದಲ್ಲಿ ನೊಂದ ಬಾಲಕಿಯು ಅಪ್ರಾಪ್ತಗಳಾಗಿರುವುದರಿಂದ ಅವಳ ವೈಯಕ್ತಿಯ ಮಾಹಿತಿಯನ್ನು ಪತ್ರಿಕೆ ಹಾಗೂ ಕೆಲ ಟಿ.ವಿ. ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಕೂಡಲೇ ಅಳಿಸಲು ಸಂಬಂಧಪಟ್ಟವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೊಸುಂಬೆ ಸೂಚಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…