ರಾಯಚೂರು ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿ ಪ್ರಸಾರ ಮಾಡುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅಮರೇಶ್ ಹಾವಿನ್ ತಿಳಿಸಿದ್ದಾರೆ. ಇತ್ತಿಚೆಗೆ ರಾಜ್ಯದ್ಯಾಂತ ಸುದ್ದಿಯಾದ ತಾತಪ್ಪನ ಪ್ರಕರಣದಲ್ಲಿ ನೊಂದ ಬಾಲಕಿಯು ಅಪ್ರಾಪ್ತಗಳಾಗಿರುವುದರಿಂದ ಅವಳ ವೈಯಕ್ತಿಯ ಮಾಹಿತಿಯನ್ನು ಪತ್ರಿಕೆ ಹಾಗೂ ಕೆಲ ಟಿ.ವಿ. ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗಿದೆ. ಈ ಮಾಧ್ಯಮಗಳಲ್ಲಿ ಪ್ರಕಟವಾದ ವಿಡಿಯೋ ಮತ್ತು ಛಾಯಾಚಿತ್ರಗಳನ್ನು ಕೂಡಲೇ ಅಳಿಸಲು ಸಂಬಂಧಪಟ್ಟವರಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ್ ಕೊಸುಂಬೆ ಸೂಚಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…