ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

July 21, 2025
6:58 AM

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.

ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ  ಆಯೋಜಿಸಲಾಗಿದ್ದ  ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ  ಎಂದು ಶ್ರೀಧರಮೂರ್ತಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror