ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು ಉತ್ತೇಜನ ನೀಡುತ್ತಿದೆ. ಇದರಿಂದ ರೈತರಿಗೆ ಹಣ, ಸಮಯ ಉಳಿತಾಯವಾಗುವುದರ ಜತೆಗೆ ಮಣ್ಣಿನ ಫಲವತ್ತತೆಯನ್ನೂ ಕಾಪಾಡಬಹುದಾಗಿದೆ ಎಂದು ದಾವಣಗೆರೆ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ಶ್ರೀಧರಮೂರ್ತಿ ಹೇಳಿದ್ದಾರೆ.
ದಾವಣಗೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಕೃಷಿ ಇಲಾಖೆ, ಇಫ್ಕೋ ಸಂಸ್ಥೆಯಿಂದ ಆಯೋಜಿಸಲಾಗಿದ್ದ ಡ್ರೋಣ್ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹರಳು ರೂಪದ ಯೂರಿಯಾವನ್ನು ಹೆಚ್ಚು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಳಾಗುವುದಲ್ಲದೇ, ಬೆಳೆಗಳಿಗೆ ಅನುಕೂಲವಾಗುವ ಸೂಕ್ಷ್ಮ ಮಣ್ಣು ಜೀವಿಗಳು ನಾಶವಾಗುತ್ತವೆ. ಆದರೆ ನ್ಯಾನೋ ಯೂರಿಯಾ ಸಿಂಪಡಣೆ ಮಾಡುವುದರಿಂದ ಬೆಳೆಯಲ್ಲಿ ಶೇಕಡ ೮೦ ರಷ್ಟು ಅಧಿಕ ಇಳುವರಿ ಕಾಣಬಹುದಾಗಿದೆ ಎಂದು ಶ್ರೀಧರಮೂರ್ತಿ ಹೇಳಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…