ಅಡಿಕೆ ಹಾನಿಕಾರಕವಲ್ಲ – ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ | ಅರಗ ಜ್ಞಾನೇಂದ್ರ |

October 24, 2022
12:00 PM

ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.

Advertisement
Advertisement

ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ  ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ
July 29, 2025
6:18 AM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group