ಅಡಿಕೆ ಹಾನಿಕಾರಕವಲ್ಲ – ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ | ಅರಗ ಜ್ಞಾನೇಂದ್ರ |

October 24, 2022
12:00 PM

ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.

ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ  ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror