ಅಡಿಕೆ ಹಾನಿಕಾರಕವಲ್ಲ, ಅಡಿಕೆಯಲ್ಲಿ ಹಲವು ಉತ್ತಮ ಆರೋಗ್ಯಕರ ಅಂಶವಿದ್ದು, ಈ ಬಗ್ಗೆ ಸಂಶೋಧನಾ ವರದಿಗಳು ಹೊರಬರುತ್ತಿದೆ. ಹೀಗಾಗಿ ಹಲವು ಸಂಶೋಧನೆಗಳನ್ನು ಇರಿಸಿ ಸುಪ್ರಿಂ ಕೋರ್ಟ್ ಗೆ ಅಡಿಕೆ ಹಾನಿಕಾರಕವಲ್ಲ ಎಂದು ಅಫಿಡವಿಟ್ ಸಲ್ಲಿಸಲಿದ್ದೇವೆ ಎಂದು ಗೃಹ ಸಚಿವ, ಅಡಿಕೆ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಆರಗ ಜ್ಞಾನೇಂದ್ರ ಹೇಳಿದರು.
ಶಿರಸಿಯಲ್ಲಿ ರಾಘವೇಂದ್ರ ಮಠದಲ್ಲಿ ಪರಿವಾರ ಸಹಕಾರಿ ಸಂಘ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಅರಗ ಜ್ಞಾನೇಂದ್ರ ಅಡಿಕೆಯಲ್ಲಿ ಹಲವು ಉತ್ತಮ ಅಂಶಗಳು ಇವೆ. ಆದರೆ ಇಂಡೋನೇಶಿಯಾ ಸೇರಿದಂತೆ ವಿದೇಶಿ ಅಡಿಕೆ ಕಳಪೆ ಗುಣಮಟ್ಟದ್ದು ಎಂದು ಕಂಡು ಹಿಡಿದಿದ್ದು ಇದನ್ನು ಸುಪ್ರಿಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದೇವೆ ಎಂದರು.ಹೊರ ದೇಶದ ಅಡಿಕೆ ಆಮದು ಸಂಬಂಧಿಸಿದಂತೆ ಈಗಾಗಲೇ ಕೆಲವು ದೇಶಗಳೊಂದಿಗೆ ಒಪ್ಪಂದ ಇರುವುದರಿಂದ ಬರುತ್ತಿದೆ. ಆದರೆ ಗುಣಮಟ್ಟ ಪರೀಕ್ಷೆ ನಡೆಸಿ ಅದನ್ನು ತಿರಸ್ಕರಿಸುವ ಮೂಲಕ ಅಡಿಕೆ ಬೆಳೆಗಾರರ ರಕ್ಷಣೆ ಮಾಡುತ್ತೇವೆ ಎಂದು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…